ಮುಖ್ಯ ಪುಟ
ವಿಶೇಷ ಲೇಖನ
ಕನ್ನಡ ಅಕ್ಷರಮಾಲೆಯು ಬ್ರಾಹ್ಮಿ ಲಿಪಿಯಿಂದ ಬೆಳೆದು ಬಂದಿದೆ. ಇದನ್ನು ಸ್ವರಗಳು, ಅನುಸ್ವಾರ, ವಿಸರ್ಗ, ವ್ಯಂಜನಗಳು, ಅವರ್ಗೀಯ ವ್ಯಂಜನಗಳೆಂದು ವಿಭಾಗಿಸಲಾಗಿದೆ. ಕನ್ನಡ ಅಕ್ಷರಮಾಲೆಯನ್ನು ಕನ್ನಡ ವರ್ಣಮಾಲೆಯೆಂದು ಕರೆಯಲಾಗುತ್ತದೆ. ನಾವು ಮಾತನಾಡುವ ಮಾತುಗಳೆಲ್ಲ ವಾಕ್ಯ ವಾಕ್ಯಗಳಾಗಿರುತ್ತವೆ. ವಾಕ್ಯಗಳು ಪದಗಳಿಂದ ಕೂಡಿರುತ್ತವೆ. ಪದಗಳು ಅಕ್ಷರಗಳಿಂದ ಕೂಡಿರುತ್ತವೆ. ಉದಾಹರಣೆಗೆ, ನಾನು ಶಾಲೆಗೆ ಹೋಗಿ ಬರುವೆನು. ಈ ವಾಕ್ಯದಲ್ಲಿ ನಾನು, ಶಾಲೆಗೆ, ಹೋಗಿ, ಬರುವೆನು, ಹೀಗೆ ನಾಲ್ಕು ಪದಗಳಿವೆ. ಒಂದೊಂದು ಪದದಲ್ಲೂ ಹಲವು ಅಕ್ಷರಗಳಿವೆ. ನಾನು ಎಂಬ ಪದದಲ್ಲಿ ನ್+ಆ+ನ್+ಉ ಎಂಬ ಧ್ವನಿಮಾ ವ್ಯವಸ್ಥೆಯ ಬೇರೆ ಬೇರೆ ಅಕ್ಷರಗಳಿವೆ. ಹೀಗೆ ಕನ್ನಡ ಭಾಷೆಯನ್ನು ಮಾತನಾಡುವಾಗ ಬಳಸುವ ಅಕ್ಷರಗಳ ಮಾಲೆಗೆ ವರ್ಣಮಾಲೆ ಅಥವಾ ಅಕ್ಷರಮಾಲೆ ಎಂದು ಕರೆಯುತ್ತೇವೆ.
ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
- ಕೊವ್ಯಾಕ್ಸಿನ್ (ಅಧೀಕೃತ ಹೆಸರು ಬಿಬಿವಿ೧೫೨) ಕೊರೊನಾ ವೈರಸ್ ಖಾಯಿಲೆಯ ಉಪಶಮನಕ್ಕಾಗಿ ನೀಡಲಾಗುವ ಒಂದು ಲಸಿಕೆ. ಇದನ್ನು, ನಿಷ್ಕ್ರಿಯಗೊಳಿಸಿದ ವೈರಸ್ಸಿನ ಸಹಾಯದಿಂದ ತಯಾರಿಸಲಾಗಿದ್ದು, ಭಾರತ್ ಬಯೋಟೆಕ್ ಸಂಸ್ಥೆಯು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದೆ.
- ಸಿಗಡಿ ಕೃಷಿ ಯು ಮನುಷ್ಯನ ಆಹಾರಕ್ಕಾಗಿ, ಜಲಚರಗಳನ್ನು ಸಾಕುವ ಉದ್ಯಮವಾಗಿದೆ. ಸಿಗಡಿ ಕೃಷಿಯು ಆಗ್ನೇಯ ಏಷಿಯಾದಲ್ಲಿ ಸಾಂಪ್ರದಾಯಿಕ ಸಣ್ಣ ಪ್ರಮಾಣದ ಉದ್ದಿಮೆಯಾಗಿ ಆರಂಭವಾಗಿ, ಇಂದು ಜಾಗತಿಕ ಉದ್ದಿಮೆಯೆನ್ನುವ ಮಟ್ಟಕ್ಕೆ ಬೆಳೆದಿದೆ.
- ವರಾಹ ಉಪನಿಷತ್ತು೧೩ ನೇ ಮತ್ತು ೧೬ ನೇ ಶತಮಾನದ ನಡುವೆ ಸಂಯೋಜಿಸಲ್ಪಟ್ಟ ಹಿಂದೂ ಧರ್ಮದ ಒಂದು ಚಿಕ್ಕ ಉಪನಿಷತ್ ಆಗಿದೆ. ಇದನ್ನು ಸಂಸ್ಕೃತದಲ್ಲಿ ರಚಿಸಲಾಗಿದೆ ಹಾಗೂ ಇದನ್ನು ಕೃಷ್ಣ ಯಜುರ್ವೇದದ ೩೨ ಉಪನಿಷತ್ತುಗಳಲ್ಲಿ ಒಂದೆಂದು ಪಟ್ಟಿ ಮಾಡಲಾಗಿದೆ ಮತ್ತು ೨೦ ಯೋಗ ಉಪನಿಷತ್ತುಗಳಲ್ಲಿ ಒಂದೆಂದು ವರ್ಗೀಕರಿಸಲಾಗಿದೆ.
ಸುದ್ದಿಯಲ್ಲಿ
- ಜುಲೈ ೧: ನೂತನ ಭಾರತೀಯ ನ್ಯಾಯ ಸಂಹಿತಾ ಜಾರಿ.[೧]
- ಜೂನ್ ೨೯: ಟ್ವೆಂಟಿ೨೦ ವಿಶ್ವಕಪ್ 2024 ಭಾರತ ತಂಡ ಚ್ಯಾಂಪಿಯನ್: ಭಾರತಕ್ಕೆ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಏಳು ರನ್ಗಳ ರೋಚಕ ಜಯ. [೨]
- ಜೂನ್ ೨೨: ಹಿರಿಯ ಲೇಖಕಿ ಕಮಲಾ ಹಂಪನಾ ನಿಧನ.(ಚಿತ್ರಿತ)[೩]
- ಜೂನ್ ೯: ಭಾರತದ ಪ್ರಧಾನ ಮಂತ್ರಿಯಾಗಿ ಸತತ ಮೂರನೆಯ ಅವಧಿಗೆ ನರೇಂದ್ರ ಮೋದಿ ಅಧಿಕಾರ ಸ್ವೀಕಾರ.
- ಜೂನ್ ೮: ಈನಾಡು ತೆಲುಗು ದಿನಪತ್ರಿಕೆ ಮತ್ತು ಈಟಿವಿ ಸುದ್ದಿವಾಹಿನಿ ಸ್ಥಾಪಕ, ಚಿತ್ರ ನಿರ್ಮಾಪಕ ರಾಮೋಜಿ ರಾವ್ ನಿಧನ.[೪]
ಈ ತಿಂಗಳ ಪ್ರಮುಖ ದಿನಗಳು
ಜುಲೈ:
- ಜುಲೈ ೧: ವೈದ್ಯರ ದಿನ
- ಜುಲೈ ೨: ೧೯೭೬ರಲ್ಲಿ ವಿಯೆಟ್ನಾಮ್ ದೇಶದ ಉತ್ತರ ಮತ್ತು ದಕ್ಷಿಣ ಭಾಗಗಳ ಏಕೀಕರಣ.
- ಜುಲೈ ೪: ಅಮೇರಿಕ ಸಂಯುಕ್ತ ಸಂಸ್ಥಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ.
- ಜುಲೈ ೧೧:ವಿಶ್ವ ಜನಸಂಖ್ಯಾ ದಿನ
- ಜುಲೈ ೧೨: ಕನ್ನಡ ಕುಲ ಪುರೋಹಿತ ಹಾಗೂ ಕನ್ನಡ ಏಕೀಕರಣದ ರೂವಾರಿ ಆಲೂರು ವೆಂಕಟರಾಯರ ಜನುಮ ದಿನ.
- ಜುಲೈ ೧೩: ರೋಮ್ ಗಣರಾಜ್ಯದ ಅಧಿಪತಿ ಜೂಲಿಯಸ್ ಸೀಜರ್ ಹುಟ್ಟಿದ ದಿನ
- ಜುಲೈ ೧೪: ಫ್ರೆಂಚ್ ಕ್ರಾಂತಿಯ ವಾರ್ಷಿಕೋತ್ಸವದ ಆಚರಣೆಯಾದ ಬ್ಯಾಸ್ಟಿಲ್ ದಿನಾಚರಣೆ.
- ಜುಲೈ ೧೬: ವಿಶ್ವ ಹಾವು ದಿನ
- ಜುಲೈ ೧೭: ಕನ್ನಡದ ಹೆಸರಾಂತ ನಟಿಯಾಗಿದ್ದ ದಿ॥ಕಲ್ಪನಾರ ಜನುಮ ದಿನ.
- ಜುಲೈ ೧೯: ಪ್ರಮುಖವಾಗಿ ಹಿಂದೂಗಳು ಗುರುಗಳಿಗೆ ವಂದಿಸುವ ದಿನ ಗುರು ಪೂರ್ಣಿಮಾ
- ಜುಲೈ ೨೦: ಅಪೋಲೊ ೧೧ರ ಗಗನಯಾನಿಗಳು (ಚಿತ್ರಿತ) ನೀಲ್ ಆರ್ಮ್ಸ್ಟ್ರಾಂಗ್ ಮತ್ತು ಬಜ್ ಆಲ್ಡ್ರಿನ್ ಚಂದ್ರನ ಮೇಲೆ ಕಾಲಿಟ್ಟ ಮೊದಲ ಮಾನವರಾದರು.
- ಜುಲೈ ೨೪: ಎಕ್ವಡಾರ್ ಮತ್ತು ವೆನೆಜುವೆಲಾ ದೇಶಗಳಲ್ಲಿ ಸಿಮೋನ್ ಬೊಲಿವಾರ್ ದಿನಾಚರಣೆ.
- ಜುಲೈ ೨೬: ಕಾರ್ಗಿಲ್ ವಿಜಯ ದಿನ
- ಜುಲೈ ೨೮: ೧೯೧೪ರಲ್ಲಿ ಆಸ್ಟ್ರಿಯ-ಹಂಗೆರಿಯು ಸೆರ್ಬಿಯಾದ ಮೇಲೆ ಯುದ್ಧವನ್ನು ಘೋಷಿಸಿ ಮೊದಲನೇ ವಿಶ್ವಯುದ್ಧ ಪ್ರಾರಂಭವಾಯಿತು.
- ಜುಲೈ ೨೯: ಆಧುನಿಕ ರಂಗಭೂಮಿಯ ಹರಿಕಾರ ಎಂದು ಪ್ರಸಿದ್ದಿಯಾಗಿದ್ದ ಟಿ.ಪಿ.ಕೈಲಾಸಂ ಜನುಮ ದಿನ.
- ಜುಲೈ ೨೯: ೧೯೪೭ರಲ್ಲಿ ಪ್ರಪಂಚದ ಮೊದಲ ಸಾಮಾನ್ಯ ಬಳಕೆಯ ಗಣಕಯಂತ್ರವಾದ ಎನಿಯಾಕ್(ENIAC) ಅಮೇರಿಕ ದೇಶದಲ್ಲಿ ಚಾಲನೆಗೆ ಬಂದಿತು.
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
- অসমীয়া (ಅಸ್ಸಾಮಿ)
- भोजपुरी (ಭೋಜಪುರಿ)
- বাংলা (ಬಂಗಾಳಿ)
- বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ)
- ދިވެހި (ದಿವೇಹಿ)
- سنڌي (ಸಿಂಧಿ)
- తెలుగు (ತೆಲುಗು)
- ગુજરાતી (ಗುಜರಾತಿ)
- हिन्दी (ಹಿಂದಿ)
- कश्मीरी (ಕಾಶ್ಮೀರಿ)
- മലയാളം (ಮಲೆಯಾಳ)
- मराठी (ಮರಾಠಿ)
- नेपाली (ನೇಪಾಳಿ)
- ଓଡ଼ିଆ (ಒರಿಯಾ)
- ਪੰਜਾਬੀ (ಪಂಜಾಬಿ)
- Pāḷi (ಪಾಳಿ)
- संस्कृत (ಸಂಸ್ಕೃತ)
- தமிழ் (ತಮಿಳು)
- دو (ಉರ್ದು)
- ತುಳು
- ಕೊಂಕಣಿ
- ᱥᱟᱱᱛᱟᱲᱤ (ಸಂತಾಲಿ)
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
- ಕಾಮನ್ಸ್
ಮಾಧ್ಯಮಗಳ ಸಂಗ್ರಹ - ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ - ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ - ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು - ವಿಕಿಡಾಟ
ಉಚಿತ ಜ್ಞಾನದ ಮೂಲ - ವಿಕಿನ್ಯೂಸ್
ಉಚಿತ ವಿಷಯ ಸುದ್ದಿ - ವಿಕಿಕೋಟ್
ಉಲ್ಲೇಖಗಳ ಸಂಗ್ರಹ - ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ - ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ - ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು - ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ - ವಿಕ್ಷನರಿ
ಶಬ್ದಕೋಶ - ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ
ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ). |
🔥 Top keywords: ಕುವೆಂಪುಫ.ಗು.ಹಳಕಟ್ಟಿವಿಶೇಷ:Searchಮುಖ್ಯ ಪುಟಸಹಾಯ:ಲಿಪ್ಯಂತರಮೊದಲನೆಯ ಕೆಂಪೇಗೌಡದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಯು.ಆರ್.ಅನಂತಮೂರ್ತಿಬಸವೇಶ್ವರಗೌತಮ ಬುದ್ಧಕನ್ನಡಶಿವರಾಮ ಕಾರಂತಹೊಯ್ಸಳಗಾದೆಭಾರತದ ಸಂವಿಧಾನಹರಿಶ್ಚಂದ್ರಜಿ.ಎಸ್.ಶಿವರುದ್ರಪ್ಪಮಾಸ್ತಿ ವೆಂಕಟೇಶ ಅಯ್ಯಂಗಾರ್ವೈದ್ಯರ ದಿನಾಚರಣೆಚಂದ್ರಶೇಖರ ಕಂಬಾರಫ. ಗು. ಹಳಕಟ್ಟಿಕನ್ನಡ ಅಕ್ಷರಮಾಲೆಬಿ. ಆರ್. ಅಂಬೇಡ್ಕರ್ಕೃಷ್ಣದೇವರಾಯಮಹಾತ್ಮ ಗಾಂಧಿಹೊಯ್ಸಳ ವಿಷ್ಣುವರ್ಧನವಿನಾಯಕ ಕೃಷ್ಣ ಗೋಕಾಕಗಿರೀಶ್ ಕಾರ್ನಾಡ್ಭಾರತದ ರಾಷ್ಟ್ರಪತಿಗಳ ಪಟ್ಟಿಗೋವಿಂದ ಪೈಬೃಹಸ್ಪತಿಬೆಳ್ಳುಳ್ಳಿಕರ್ನಾಟಕಅಕ್ಕಮಹಾದೇವಿಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಛತ್ರಪತಿ ಶಿವಾಜಿಸ್ವಾಮಿ ವಿವೇಕಾನಂದಎ.ಪಿ.ಜೆ.ಅಬ್ದುಲ್ ಕಲಾಂ