ಸಪ್ತಮಾತೃಕೆಯರು

ಸಪ್ತಮಾತೃಕೆಯರು[೧] ಮಾತೃ ದೇವಿಯರ ಒಂದು ಗುಂಪು. ಹಿಂದೂ ಧರ್ಮದಲ್ಲಿ ಇವರನ್ನು ಯಾವಾಗಲೂ ಒಟ್ಟಾಗಿ ಚಿತ್ರಿಸಲಾಗುತ್ತದೆ. ಸಪ್ತಮಾತೃಕೆಯರು ಆದಿ ಪರಾಶಕ್ತಿಯ ಭಿನ್ನ ರೂಪಗಳಾಗಿದ್ದಾರೆ. ಸಪ್ತಮಾತೃಕೆಯರು ವಿಭಿನ್ನ ದೇವರುಗಳ ಮೂರ್ತಿಮತ್ತಾಗಿರುವ ಶಕ್ತಿಗಳು. ಬ್ರಹ್ಮಾಣಿಯು ಬ್ರಹ್ಮನಿಂದ ಹೊರಹೊಮ್ಮಿದಳು, ವೈಷ್ಣವಿ ವಿಷ್ಣುವಿನಿಂದ, ಮಹೇಶ್ವರಿ ಶಿವನಿಂದ, ಇಂದ್ರಾಣಿ ಇಂದ್ರನಿಂದ, ಕೌಮಾರಿ ಸ್ಕಂದನಿಂದ, ವರಾಹಿ ವರಾಹನಿಂದ ಮತ್ತು ಚಾಮುಂಡ ದೇವಿಯಿಂದ,[೨] ಮತ್ತು ನಾರಸಿಂಹಿ ಹಾಗೂ ವಿನಾಯಕಿ ಹೆಚ್ಚುವರಿ ದೇವಿಯರು.

ಸಪ್ತಮಾತೃಕೆಯರ ಪಕ್ಕದಲ್ಲಿ ಶಿವ ಮತ್ತು ಗಣೇಶ

ಸಪ್ತಮಾತೃಕೆಯರು ಹಿಂದೂ ಧರ್ಮದ ದೇವತೆಗಳತ್ತ ಒಲವಿರುವ ತಂತ್ರವಾದದಲ್ಲಿ ಸರ್ವೋತ್ಕೃಷ್ಟ ಮಹತ್ವವನ್ನು ಪಡೆಯುತ್ತಾರೆ. ಶಾಕ್ತ ಪಂಥದಲ್ಲಿ, ಇವರು ಮಹಾನ್ ಶಾಕ್ತ ದೇವಿಗೆ ಅಸುರರೊಂದಿಗಿನ ಅವಳ ಹೋರಾಟದಲ್ಲಿ ನೆರವಾಗುತ್ತಾರೆ ಎಂದು ವರ್ಣಿಸಲಾಗಿದೆ. ಕೆಲವು ವಿದ್ವಾಂಸರು ಇವರನ್ನು ಶೈವ ದೇವತೆಗಳೆಂದು ಪರಿಗಣಿಸುತ್ತಾರೆ.

ಟಿಪ್ಪಣಿಗಳು

ಬದಲಾಯಿಸಿ
  1. Monier, Williams (1872). Sanskrit-English Dictionary. Clarendon. p. 765.
  2. Leeming, David; Fee, Christopher (2016). The Goddess: Myths of the Great Mother. Reaktion Books.

ಬಾಹ್ಯ ಸಂಪರ್ಕಗಳು

ಬದಲಾಯಿಸಿ
🔥 Top keywords: ಮೊದಲನೆಯ ಕೆಂಪೇಗೌಡಕುವೆಂಪುಸಹಾಯ:ಲಿಪ್ಯಂತರವಿಶೇಷ:Searchಮುಖ್ಯ ಪುಟಗೌತಮ ಬುದ್ಧಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಗಾದೆಶಿವರಾಮ ಕಾರಂತಕನ್ನಡಕನ್ನಡ ಅಕ್ಷರಮಾಲೆಜಿ.ಎಸ್.ಶಿವರುದ್ರಪ್ಪಮಾಸ್ತಿ ವೆಂಕಟೇಶ ಅಯ್ಯಂಗಾರ್ಕರ್ನಾಟಕಉಗ್ರಾಣಬೆಂಗಳೂರು ಕೋಟೆಮಾಗಡಿವಿನಾಯಕ ಕೃಷ್ಣ ಗೋಕಾಕಯು.ಆರ್.ಅನಂತಮೂರ್ತಿಭಾರತದ ಸಂವಿಧಾನಎ.ಪಿ.ಜೆ.ಅಬ್ದುಲ್ ಕಲಾಂವಿಜಯನಗರ ಸಾಮ್ರಾಜ್ಯಪೂರ್ಣಚಂದ್ರ ತೇಜಸ್ವಿಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಚಂದ್ರಶೇಖರ ಕಂಬಾರಭಾರತದ ರಾಷ್ಟ್ರಪತಿಗಳ ಪಟ್ಟಿಮಾದಕ ವ್ಯಸನಭಾರತದಲ್ಲಿ ತುರ್ತು ಪರಿಸ್ಥಿತಿಸಂಕಷ್ಟ ಚತುರ್ಥಿಮಹಾತ್ಮ ಗಾಂಧಿಕನ್ನಡ ಗುಣಿತಾಕ್ಷರಗಳುಕನ್ನಡ ಸಾಹಿತ್ಯಗಿರೀಶ್ ಕಾರ್ನಾಡ್ವಚನ ಸಾಹಿತ್ಯಶ್ರೀಗಂಧದ ಮರಬೆಂಗಳೂರು