೧೯೯೧
೧೯೯೧ ಗ್ರೆಗೋರಿಯನ್ ಪಂಚಾಂಗದಲ್ಲಿ ೨೦ನೇ ಶತಮಾನದ ೯೧ನೇ ವರ್ಷ.
ಶತಮಾನಗಳು: | ೧೯ನೇ ಶತಮಾನ - ೨೦ನೇ ಶತಮಾನ - ೨೧ನೇ ಶತಮಾನ |
ದಶಕಗಳು: | ೧೯೬೦ರ ೧೯೭೦ರ ೧೯೮೦ರ - ೧೯೯೦ರ - ೨೦೦೦ರ ೨೦೧೦ರ ೨೦೨೦ರ |
ವರ್ಷಗಳು: | ೧೯೮೮ ೧೯೮೯ ೧೯೯೦ - ೧೯೯೧ - ೧೯೯೨ ೧೯೯೩ ೧೯೯೪ |
ಪ್ರಮುಖ ಘಟನೆಗಳು
ಬದಲಾಯಿಸಿ- ಸೋವಿಯೆಟ್ ಒಕ್ಕೂಟವು ಅಧಿಕೃತವಾಗಿ ಕೊನೆಗೊಂಡಿತು. ಬೋರಿಸ್ ಯೆಲ್ತ್ಸಿನ್ ಸ್ವತಂತ್ರ ರಷ್ಯಾದ ರಾಷ್ಟ್ರಪತಿಯಾದರು.
- ಯುಗೋಸ್ಲಾವಿಯ ದೇಶವು ಒಡೆದು ಕ್ರೊಯೇಶಿಯ ಮತ್ತು ಸ್ಲೊವೇನಿಯ ಸ್ವಾತಂತ್ರ್ಯ ಘೋಷಿಸಿಕೊಂಡವು.
- ಫೆಬ್ರುವರಿ ೨೮: ಕೊಲ್ಲಿ ಯುದ್ಧದ ಕೊನೆ.
- ಏಪ್ರಿಲ್ ೨೯: ಬಾಂಗ್ಲಾದೇಶವನ್ನು ಅಪ್ಪಳಿಸಿದ ಚಂಡಮಾರುತವು ಸುಮಾರು ೧೩೮,೦೦೦ ಜನರ ಸಾವಿಗೆ ಕಾರಣವಾಯಿತು.
ಪ್ರಶಸ್ತಿಗಳು
ಬದಲಾಯಿಸಿಜನನ
ಬದಲಾಯಿಸಿನಿಧನ
ಬದಲಾಯಿಸಿ- ಶಂ.ಬಾ. ಜೋಷಿ
- ಫೆಬ್ರುವರಿ ೬: ಸಾಲ್ವಡಾರ್ ಲೂರಿಯ, ವೈದ್ಯಕೀಯ ನೊಬೆಲ್ ಪ್ರಶಸ್ತಿ ವಿಜೇತ ಜೀವಶಾಸ್ತ್ರಜ್ಞ.
- ಮೇ ೨೧: ಭಾರತದ ಪ್ರಧಾನ ಮಂತ್ರಿಯಾಗಿದ್ದ ರಾಜೀವ್ ಗಾಂಧಿಯವರ ಹತ್ಯೆ.
- ಜುಲೈ ೨೧ - ಭಾರತದ ಸಂಗೀತಗಾರ ಬಸವರಾಜ ರಾಜಗುರು
ಇವನ್ನೂ ನೋಡಿ
ಬದಲಾಯಿಸಿಜನವರಿ | ಫೆಬ್ರುವರಿ | ಮಾರ್ಚ್ | ಏಪ್ರಿಲ್ | ಮೇ | ಜೂನ್ | ಜುಲೈ | ಆಗಸ್ಟ್ | ಸೆಪ್ಟೆಂಬರ್ | ಅಕ್ಟೋಬರ್ | ನವೆಂಬರ್ | ಡಿಸೆಂಬರ್ |
🔥 Top keywords: ಮೊದಲನೆಯ ಕೆಂಪೇಗೌಡಕುವೆಂಪುಸಹಾಯ:ಲಿಪ್ಯಂತರವಿಶೇಷ:Searchಮುಖ್ಯ ಪುಟಗೌತಮ ಬುದ್ಧಬಸವೇಶ್ವರದ.ರಾ.ಬೇಂದ್ರೆಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರುಗಾದೆಶಿವರಾಮ ಕಾರಂತಕನ್ನಡಕನ್ನಡ ಅಕ್ಷರಮಾಲೆಜಿ.ಎಸ್.ಶಿವರುದ್ರಪ್ಪಮಾಸ್ತಿ ವೆಂಕಟೇಶ ಅಯ್ಯಂಗಾರ್ಕರ್ನಾಟಕಉಗ್ರಾಣಬೆಂಗಳೂರು ಕೋಟೆಮಾಗಡಿವಿನಾಯಕ ಕೃಷ್ಣ ಗೋಕಾಕಯು.ಆರ್.ಅನಂತಮೂರ್ತಿಭಾರತದ ಸಂವಿಧಾನಎ.ಪಿ.ಜೆ.ಅಬ್ದುಲ್ ಕಲಾಂವಿಜಯನಗರ ಸಾಮ್ರಾಜ್ಯಪೂರ್ಣಚಂದ್ರ ತೇಜಸ್ವಿಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳುಬಿ. ಆರ್. ಅಂಬೇಡ್ಕರ್ಚಂದ್ರಶೇಖರ ಕಂಬಾರಭಾರತದ ರಾಷ್ಟ್ರಪತಿಗಳ ಪಟ್ಟಿಮಾದಕ ವ್ಯಸನಭಾರತದಲ್ಲಿ ತುರ್ತು ಪರಿಸ್ಥಿತಿಸಂಕಷ್ಟ ಚತುರ್ಥಿಮಹಾತ್ಮ ಗಾಂಧಿಕನ್ನಡ ಗುಣಿತಾಕ್ಷರಗಳುಕನ್ನಡ ಸಾಹಿತ್ಯಗಿರೀಶ್ ಕಾರ್ನಾಡ್ವಚನ ಸಾಹಿತ್ಯಶ್ರೀಗಂಧದ ಮರಬೆಂಗಳೂರು